Advertisement

ಐಟಿಐ ವಿದ್ಯಾರ್ಥಿಗಳಿಗೆ ಬಿಸಿಯೂಟ ಸಾಧ್ಯವಿಲ್ಲ: ಸಿದ್ದರಾಮಯ್ಯ

12:02 PM Mar 27, 2017 | Team Udayavani |

ಮಂಗಳೂರು: ಐಟಿಐ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಮಧ್ಯಾಹ್ನ ಬಿಸಿಯೂಟ ಯೋಜನೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸದಸ್ಯ ಐವನ್‌ ಡಿ’ಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಸ್ತುತ 1ರಿಂದ 8ನೇ ತರಗತಿ ವರೆಗಿನ ಬಿಸಿಯೂಟ ಕೇಂದ್ರದ ಯೋಜನೆ. 9ರಿಂದ 10ನೇ ತರಗತಿಯ ಬಿಸಿಯೂಟ ರಾಜ್ಯದ ಯೋಜನೆಯಾಗಿದೆ. ಆದರೆ ಕೈಗಾರಿಕಾ ತರಬೇತಿ ಸಂಸ್ಥೆಗಳ ವಿದ್ಯಾರ್ಥಿಗಳು 10ನೇ ತರಗತಿಯ ಅನಂತರದ ವಿದ್ಯಾರ್ಥಿಗಳಾಗಿರುತ್ತಾರೆ ಎಂದವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next