Advertisement

ಇದು ಕಾಂಗ್ರೆಸ್ಸಿಗರ ಕೆಲಸ: ಶೋಭಾ

06:40 AM Apr 14, 2018 | Team Udayavani |

ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಅವರು ಪರಿಶಿಷ್ಟ ವರ್ಗದ ಜನಪ್ರಿಯ ನಾಯಕರು. ಅವರ ಜನಪ್ರಿಯತೆ ಅರಗಿಸಿಕೊಳ್ಳಲಾಗದೆ ಕಾಂಗ್ರೆಸ್ಸಿಗರು ತಿಪ್ಪೇಸ್ವಾಮಿ ಬೆಂಬಲಿಗರ ಹೆಸರಿನಲ್ಲಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಂಸದೆ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

Advertisement

ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಅಷ್ಟೇ ಅಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಿಂದಲೂ ಸ್ಪರ್ಧೆಗೆ ಆಹ್ವಾನವಿತ್ತು. ಆದರೆ, ಪಕ್ಷ ಅಲ್ಲೇ ಸ್ಪರ್ಧಿಸಲು ಹೇಳಿದೆ. ತಿಪ್ಪೇಸ್ವಾಮಿಯವರು ಒಳ್ಳೆಯ ಶಾಸಕರು, ಒಳ್ಳೆಯ ಕೆಲಸ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ತಿಪ್ಪೇಸ್ವಾಮಿ ಗೆಲ್ಲಲು ಶ್ರೀರಾಮುಲು ಕಾರಣ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next