Advertisement

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!

06:23 PM Sep 28, 2020 | sudhir |

ತುಮಕೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದ್ದು ಸೋಮವಾರ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರಿಗೂ ದೃಢ ಪಟ್ಟಿದೆ ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಕಳೆದ ಕೆಲವು ದಿನಗಳ ಹಿಂದೆ ತನ್ನ ಕಾರಿನ ಚಾಲಕ ಹಾಗೂ ಮನೆಯಲ್ಲಿ ಕೆಲಸ ಮಾಡುವ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು ಹಾಗಾಗಿ ಸಚಿವರು ಪರೀಕ್ಷೆಗೆ ಒಳಗಾಗಿದ್ದರು, ಪರೀಕ್ಷೆಯ ವರದಿಯಲ್ಲಿ ಸೋಂಕು ದೃಢ ಪಟ್ಟಿದ್ದು ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಿನೇ ದಿನೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ :ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

Advertisement

Udayavani is now on Telegram. Click here to join our channel and stay updated with the latest news.

Next