Advertisement

ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ಮುಖ್ಯಮಂತ್ರಿ ಭೇಟಿ

05:18 PM Aug 18, 2021 | Team Udayavani |

ಬೆಂಗಳೂರು:ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

Advertisement

ಇದನ್ನೂ ಓದಿ:ನದಿ ಹರಿವಿನ ಮೂಲಕ್ಕೆ ಅಡೆತಡೆ ಸಲ್ಲ

ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು, ಶಾಸಕರಾದ ಶಿವನಗೌಡ ನಾಯಕ್,  ಸತೀಶ್ ಜಾರಕಿಹೊಳಿ,  ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ಹಿರಿಯರು ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next