Advertisement

ಬೆಳಗಾವಿ:ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾರು ಅಪಘಾತ 

02:50 PM Dec 20, 2018 | Team Udayavani |

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಕಾರು ಧರ್ಮನಾಥ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್‌ ಶೆಟ್ಟರ್‌ ಅವರಿಗೆ ಯಾವುದೇ ತೊಂದರೆಯಾಗಿಲ್ಲ. 

Advertisement

ಹೊಟೇಲ್‌ನಿಂದ ಸುವರ್ಣ ಸೌಧಕ್ಕೆ ತೆರಳುತ್ತಿದ್ದ ವೇಳೆ ಜಗದೀಶ್‌ ಶೆಟ್ಟರ್‌ ಅವರ ಕಾರಿಗೆ ಹಿಂಬದಿಯಿಂದ ಬಂದ ಕಾರೊಂದು ಢಿಕ್ಕಿಯಾಗಿ ಅವಘಡ ಸಂಭವಿಸಿದೆ. 

ಮಾಳಮಾರುತಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next