Advertisement

ಕಲಾಪದಲ್ಲಿ ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ!

11:53 AM Mar 10, 2022 | Team Udayavani |

ಬೆಂಗಳೂರು: ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ “ಖಾದರ್ ಅವರೇ ಕಾಂಗ್ರೆಸ್ ಕಥೆ ಮುಗೀತಲ್ಲಾ, ಜೈ ಶ್ರೀರಾಮ್” ಎಂದು ಬಿಜೆಪಿ ಸದಸ್ಯರು ಹೇಳಿದ ಘಟನೆ ನಡೆದಿದೆ.

Advertisement

ಈ ವೇಳೆ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಲು ಮುಂದಾದರು. ಆಗ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, “ಈಶ್ವರಪ್ಪನವರಂತೂ ಸಿಎಂ ಆಗಲ್ಲ, ಯಾಕೆ ಇಷ್ಟು ಮಾತನಾಡುತ್ತಾರೋ” ಎಂದರು.

ಈ ವೇಳೆ ಸದನದಲ್ಲಿ ‘ಜೈ ಹನುಮಾನ್’ ಘೋಷಣೆ ಕೂಡಾ ಕೇಳಿಬಂತು.

ಇದನ್ನೂ ಓದಿ:ಕೃಷಿ ಕಾಯಕಕ್ಕಿಳಿದ ಫುಟ್ಬಾಲ್‌ ಆಟಗಾರ : ಅಂದು ಫುಟ್ಬಾಲ್‌ ಆಟಗಾರ ಇಂದು ಕಲ್ಲಂಗಡಿ ಬೆಳೆಗಾರ

Advertisement

Udayavani is now on Telegram. Click here to join our channel and stay updated with the latest news.

Next