Advertisement

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

12:02 AM Jul 08, 2024 | Team Udayavani |

ಶ್ರೀನಗರ: ಜಮ್ಮುವಿನ ದೇವಸ್ಥಾನವೊಂದನ್ನು ಧ್ವಂಸಗೊಳಿಸಲಾ ಗಿದ್ದು, ಆರೋ ಪಿಯನ್ನು 1 ಗಂಟೆಯೊಳಗೆ ಬಂಧಿಸಲಾಗಿದೆ. ಊರಿನ ಕೆಲವರು ನಡೆಸುತ್ತಿದ್ದ ಮಾಟಮಂತ್ರದಿಂದ ಬೇಸತ್ತು ಈ ಕೃತ್ಯವನ್ನು ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಸ್ಥಳೀಯ ಅರ್ಜುನ್‌ ಶರ್ಮಾ ಈ ಕೃತ್ಯ ಎಸಗಿರುವುದಾಗಿ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪ್ರಕರಣ ಇತ್ಯರ್ಥವಾಗಿದೆ ಎಂದು ಜಮ್ಮು(ಗ್ರಾಮಾಂತರ) ಎಸ್‌ಪಿ ಬ್ರಿಜೇಶ್‌ ಶರ್ಮಾ ತಿಳಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಆತನನ್ನು ಬಂಧಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವುದು ತಪ್ಪಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next