Advertisement

ಅನಾರೋಗ್ಯದ ನಡುವೆಯೂ ಆಪ್ತನ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ!

03:49 PM Jul 21, 2021 | Team Udayavani |

ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಜನಾರ್ದನ ಪೂಜಾರಿ ತನ್ನ ಆಪ್ತನ ಆರೋಗ್ಯವನ್ನು ವಿಚಾರಿದ್ದಾರೆ.

Advertisement

ಹಲವು ತಿಂಗಳ ಬಳಿಕ ಜನಾರ್ದನ ಪೂಜಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಆಸ್ಕರ್ ಬಗ್ಗೆ ಮಾತನಾಡುತ್ತ ಗದ್ಗದಿತರಾದರು.

ಆಸ್ಕರ್ ಆರೋಗ್ಯವಾಗಿ ಬರುತ್ತಾರೆ. ದೇವರು ಅವರಿಗೆ ಸಹಾಯ ಮಾಡುತ್ತಾರೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜನಾರ್ಧನ ಪೂಜಾರಿ ಪ್ರಾರ್ಥಿಸಿದರು. ಇನ್ನು ಅನಾರೋಗ್ಯದ ಮಧ್ಯೆಯೂ ಆಪ್ತನ ಆರೋಗ್ಯ ವಿಚಾರಿಸಿ ಗಮನ ಸೆಳೆದರು.

Advertisement

Udayavani is now on Telegram. Click here to join our channel and stay updated with the latest news.

Next