Advertisement

ಜೇವರ್ಗಿ ಕಾಂಗ್ರೆಸ್‌ ಕಚೇರಿಯಲ್ಲೂ ಸಂತಾಪ

01:15 PM Jul 28, 2017 | |

ಜೇವರ್ಗಿ: ಮಾಜಿ ಮುಖ್ಯಮಂತ್ರಿ ಡಾ| ಎನ್‌. ಧರ್ಮಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರು ಸಂತಾಪ ಸೂಚಿಸಿದರು.

Advertisement

ಸೊನ್ನದ ಡಾ| ಶಿವಾನಂದ ಸ್ವಾಮೀಜಿ, ಶಖಾಪುರ ತಪೋವನ ಮಠದ ಸಿದ್ಧರಾಮ ಶಿವಾಚಾರ್ಯರು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ಹಂಗರಗಿ, ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಾ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಅಬ್ದುಲ್‌ ರಜಾಕ ಮನಿಯಾರ್‌, ಪುರಸಭೆ  ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ಬಿಜೆಪಿ ತಾಲೂಕು ಅಧ್ಯಕ್ಷ ಸಾಯಬಣ್ಣ ದೊಡ್ಮನಿ, ಟಿಪ್ಪು ಸುಲ್ತಾನ್‌ ಹೋರಾಟ ಸಮಿತಿಯ ಮಹಿಬೂಬ್‌ ಮನಿಯಾರ್‌, ಉಸ್ಮಾನ ಸಿಪಾಯಿ, ಶರಣು ಗುತ್ತೇದಾರ, ಕಾಂತಪ್ಪ ಪೂಜಾರಿ, ಬಸವರಾಜ ಪೂಜಾರಿ, ರವಿ ಕೋಳಕೂರ, ಸಲಿಂ ಕಣ್ಣಿ, ಮರೆಪ್ಪ ಸರಡಗಿ, ನೀಲಕಂಠ ಕಟ್ಟಿಸಂಗಾವಿ, ಮಲ್ಲಿಕಾರ್ಜುನ ಬೂದಿಹಾಳ, ಮುಖಂಡ ರಾಜಶೇಖರ ಸೀರಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ದಲಿಂಗರೆಡ್ಡಿ ಇಟಗಿ, ರುಕುಂ ಪಟೇಲ ಇಜೇರಿ, ಷಣ್ಮುಖಪ್ಪ ಹಿರೇಗೌಡ, ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ, ಚಂದ್ರಶೇಖರ ಹರನಾಳ, ರೆಹೆಮಾನ್‌ ಪಟೇಲ, ದೇವಿಂದ್ರ ಗುತ್ತೇದಾರ, ಸುನೀಲ ಹಳ್ಳಿ, ಸುದೀಂದ್ರ ವಕೀಲ, ಸುದರ್ಶನ ಆಲಬಾಳ, ನಾಗರಾಜ ಆಲಗೂರ ಮಹಿಬೂಬ್‌ ಪಟೇಲ ಕೂಡಿ, ಸುಭಾಷ ಡೊಳ್ಳೆ, ದೇವು ದೊಡ್ಡಮನಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next