Advertisement

ಜಯಲಲಿತಾ ಮೈಮೇಲೆ ಗಾಯದ ಗುರುತಿರಲಿಲ್ಲ

06:05 AM Sep 29, 2017 | Team Udayavani |

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾರನ್ನು ಆಸ್ಪತ್ರೆಗೆ ಕರೆತಂದಾಗ ಅವರಿಗೆ ತೀವ್ರ ಉಸಿರಾಟದ ತೊಂದರೆಯಿತ್ತು ಮತ್ತು ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು ಎಂದು ಆಸ್ಪತ್ರೆಯ ಮೊದಲ ವೈದ್ಯಕೀಯ ವರದಿ ಹೇಳಿದೆ. 

Advertisement

ಇದೇ ವೇಳೆ, ಜಯಾ ಅವರ ದೇಹದಲ್ಲಿ ಯಾವುದೇ ಗಾಯದ ಗುರುತು ಇರಲಿಲ್ಲ ಎಂದೂ ವರದಿ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next