Advertisement
ಪ್ರತಿಭಟನಾಕಾರರನ್ನುದ್ದೇಶಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ ಮಾತನಾಡಿ, ಕಳೆದ 4-5 ವರ್ಷಗಳಿಂದ ತಾಲೂಕಿನ ಬಹುತೇಕ ರಸ್ತೆಗಳು ಹಾಳಾಗಿವೆ. ಸರ್ಕಾರ ಮತ್ತು ಜನಪ್ರತಿನಿ ಧಿಗಳು ಸಾಮಾನ್ಯ ಜನರ ಸಮಸ್ಯೆಗಳನ್ನು ಕೇಳುತ್ತಿಲ್ಲ. ಇದು ಪ್ರಜಾಪ್ರಭುತ್ವದ ದುರ್ದೈವ. ಗಾಂಧಿ àಜಿಯವರು ಈ ದೇಶಕ್ಕೆ ಹೋರಾಟ ಮತ್ತು ಸತ್ಯಾಗ್ರಹ ಮೂಲಕ ಸ್ವಾತಂತ್ರÂ ತಂದು ಕೊಟ್ಟಿದ್ದಾರೆ. ಸಾರ್ವಜನಿಕರು ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದರು.
Advertisement
ಹದಗೆಟ್ಟ ರಸ್ತೆಗಳ ದುರಸ್ತಿಗೆ ಜೆಡಿಎಸ್ ಕಾರ್ಯಕರ್ತರ ಆಗ್ರಹ
06:54 PM Jul 31, 2022 | Shwetha M |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.