Advertisement

JD(S) ಇನ್ನೂ ಜೀವಂತವಾಗಿದೆ ಎಂದು ಜನರು ಕಾಂಗ್ರೆಸ್‌ಗೆ ತೋರಿಸಿದ್ದಾರೆ : ಎಚ್‌ಡಿಕೆ

01:06 PM Jun 04, 2024 | Team Udayavani |

ಬೆಂಗಳೂರು: “ನಾವು ನಿರೀಕ್ಷಿಸಿದ ಫಲಿತಾಂಶ ಜೆಡಿಎಸ್‌ಗೆ ಬಂದಿದೆ, ಆದರೆ ಹಾಸನದಲ್ಲಿ ಬಂದ ಫಲಿತಾಂಶವನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕರ್ನಾಟಕದಲ್ಲಿ ನಾವು ಇನ್ನೂ 4-5 ಸ್ಥಾನಗಳನ್ನು ಗೆಲ್ಲಬಹುದಿತ್ತು. ನಮ್ಮ ತಪ್ಪುಗಳಿಂದ ನಾವು 4-5 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ.ಕರ್ನಾಟಕದಲ್ಲಿ ಜೆಡಿಎಸ್ ಇನ್ನೂ ಜೀವಂತವಾಗಿದೆ ಎಂದು ಜನರು ಕಾಂಗ್ರೆಸ್‌ಗೆ ತೋರಿಸಿದ್ದಾರೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ಸ್ಪರ್ಧಿಸಿದ ಮೂರು ಸ್ಥಾನಗಳ ಪೈಕಿ ಎರಡನ್ನು ಗೆದ್ದಿದೆ. ಜೆಡಿಎಸ್ ನ ಮತ ಬ್ಯಾಂಕ್ ಹೊಂದಿರುವ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಬಿಜೆಪಿಗೆ ನೆರವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next