Advertisement

ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡ ಆತ್ಮಹತ್ಯೆ 

01:21 PM Oct 16, 2018 | Team Udayavani |

ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್‌ ಮುಖಂಡನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸ್ವರ್ಣಸಂದ್ರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

Advertisement

ಮಂಡ್ಯದ ಚಿಕ್ಕೇಗೌಡನ‌ದೊಡ್ಡಿ ಬಡಾವಣೆಯ ನಿವಾಸಿಯಾಗಿದ್ದ  ಲೋಕೇಶ್(40) ಎಂಬ ಜೆಡಿಎಸ್‌ ನಾಯಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮಹಿಂದ್ರಾ ಟ್ರ್ಯಾಕ್ಟರ್ ಶೋ ರೂಂ ನಡೆಸುತ್ತಿದ್ದ ಲೋಕೇಶ್  ಕಳೆದ ನಗರಸಭೆ ಚುನಾವಣೆಯಲ್ಲಿ ಮಂಡ್ಯದ 34 ನೇ ವಾರ್ಡ್ ನಿಂದ ಸ್ಪರ್ಧಿಸಿ ಸೋಲುಕಂಡಿದ್ದರು.

ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next