Advertisement

ಗುರುಮಠಕಲ್ ನಲ್ಲಿ ಜೆಡಿಎಸ್ ಪ್ರತಿಭಟನೆ

03:10 PM Sep 13, 2019 | Sriram |

ಯಾದಗಿರಿ :ಜಿಲ್ಲೆಯ ಗುರುಮಠಕಲ್ ನಲ್ಲಿ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ರಾಜ್ಯ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ಜೆಡಿಎಸ್ ರಾಜ್ಯ ಯುವ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

ಸಿಎಂ ಯಡಿಯೂರಪ್ಪ ಅವರು ಗುರುಮಠಕಲ್ ವಿಧಾನಸಭೆ ಕ್ಷೇತ್ರದ 7.50 ಕೋಟಿ ಅನುದಾನ ಕಡಿತ ಮಾಡಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಿಸಿ ಜೆಡಿಎಸ್ ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next