Advertisement

ಮೇ 31ಕ್ಕೆ ಭಾರತೀಯ ಚುನಾವಣಾ ಆಯೋಗದ ಮುಂದೆ ಸೊರೇನ್‌ ಹಾಜರು?

07:52 PM May 21, 2022 | Team Udayavani |

ನವದೆಹಲಿ: ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಮೇ 31ರಂದು ನವದೆಹಲಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಂದೆ ಹಾಜರಾಗುವ ಸಾಧ್ಯತೆ ಇದೆ.

Advertisement

ಚುನಾವಣಾ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಮೀರಿ ಜಾರ್ಖಂಡ್‌ನ‌ಲ್ಲಿ ಗಣಿಯ ಗುತ್ತಿಗೆಯನ್ನು ತಮ್ಮ ಹೆಸರಿಗೆ ಮಾಡಿಕೊಂಡ ಆರೋಪವನ್ನು ಮುಖ್ಯಮಂತ್ರಿ ಎದುರಿಸುತ್ತಿದ್ದಾರೆ.

ಬಿಜೆಪಿ ಮುಖಂಡರೊಬ್ಬರು ಜಾರ್ಖಂಡ್‌ ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ದೂರು ಚುನಾವಣಾ ಆಯೋಗಕ್ಕೆ ವರ್ಗಾವಣೆಗಿತ್ತು. ಅದನ್ನು ಪರಿಶೀಲಿಸಿದ ಆಯೋಗ ಈಗಾಗಲೇ ಅವರಿಗೆ ನೋಟಿಸ್‌ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next