Advertisement

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

01:34 AM Sep 16, 2024 | Team Udayavani |

ಜಮ್ಮು: ಜಮ್ಮು-ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಮತದಾನಕ್ಕೆ ಸೋಮವಾರ ಬಹಿರಂಗ ಪ್ರಚಾರ ಕೊನೆಗೊ ಳ್ಳಲಿದೆ. ಕೊನೆಯ ದಿನ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚೆನಾಬ್‌ ಕಣಿವೆ ಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿ ದ್ದಾರೆ. ಸೆ.18ರಂದು ಚೆನಾಬ್‌, ದೋಡಾ, ರಂಬಾನ್‌, ಕಿಶ್ತ್ವಾರ್‌ ಜಿಲ್ಲೆಗಳ ವ್ಯಾಪ್ತಿಗಳಲ್ಲಿರುವ 24 ವಿಧಾನಸಭಾ ಕ್ಷೇತ್ರಗ ಳಲ್ಲಿ ಮತದಾನ ನಡೆಯಲಿದೆ. ಬಿಜೆಪಿ ಪರ ಪ್ರಧಾನಿ ಮೋದಿ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ಪರ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪ್ರಚಾರ ನಡೆಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next