Advertisement

ಕನ್ಹಯ್ಯ ವಿರುದ್ಧ ಸದ್ಯದಲ್ಲೇ ಆರೋಪಪಟ್ಟಿ

08:05 AM Dec 22, 2018 | Karthik A |

ಹೊಸದಿಲ್ಲಿ: ದೇಶದ್ರೋಹ ಆರೋಪ ಎದುರಿಸುತ್ತಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕರಾದ ಕನ್ಹಯ್ಯ ಕುಮಾರ್‌, ಉಮರ್‌ ಖಾಲಿದ್‌, ಅನಿರ್ಬನ್‌ ಮತ್ತಿತರರ ವಿರುದ್ಧ ಸದ್ಯದಲ್ಲೇ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಪಟ್ಟಿ ಅಂತಿಮ ಹಂತದಲ್ಲಿದ್ದು, ಕಾಶ್ಮೀರದ 8 ವಿದ್ಯಾರ್ಥಿಗಳ ಹೆಸರನ್ನೂ ಸೇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next