Advertisement

ಜೋಡೆತ್ತಿನಗಾಡಿ ಸ್ಪರ್ಧೆ ವೇಳೆ ಎತ್ತಿನಗಾಡಿ ಢಿಕ್ಕಿ ಹೊಡೆದು ವ್ಯಕ್ತಿ ಸಾವು!

12:53 PM Mar 08, 2021 | Team Udayavani |

ಚಿಕ್ಕಮಗಳೂರು: ಜೋಡೆತ್ತಿನಗಾಡಿ ಸ್ಪರ್ಧೆ ವೇಳೆ ಎತ್ತಿನಗಾಡಿ ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Advertisement

ಕಡೂರು ತಾಲೂಕಿನ ಸಖರಾಯಪಟ್ಟಣದ ಹೊನ್ನವರಿಕೆಯಲ್ಲಿ ರವಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೋಹನ್ (36) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

ಹೊನ್ನವರಿಕೆಯಲ್ಲಿ ರವಿವಾರ ರಾತ್ರಿ ಜೋಡೆತ್ತಿನಗಾಡಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎತ್ತಿನಗಾಡಿಯೊಂದು ಢಿಕ್ಕಿ ಹೊಡೆದ ಕಾರಣ ಮೋಹನ್ ಮೃತಪಟ್ಟಿದ್ದಾರೆ.

Advertisement

ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next