Advertisement

ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ

07:41 PM Jun 13, 2021 | Team Udayavani |

ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ.

Advertisement

ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು.

ಕೋವಿಡ್ ಲಾಕ್‌ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ: ಅಗತ್ಯ ವಸ್ತು ಖರೀದಿ ಅವಧಿ 1ಗಂಟೆ ಹೆಚ್ಚಳ

Advertisement

Udayavani is now on Telegram. Click here to join our channel and stay updated with the latest news.

Next