Advertisement

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಜೋಶಿ ಒತ್ತಾಯ

07:25 AM May 29, 2018 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಾಲ ಮನ್ನಾ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಹೊರ ಹೋಗಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ. 

Advertisement

ನಗರದಲ್ಲಿ ಸೋಮವಾರ ಮಾತನಾಡಿ, ನಾಡಿನ ಜನತೆಗೆ ಗುಲಾಮರಾಗಿ ಇರಬೇಕಾದ ನೀವು ಕಾಂಗ್ರೆಸ್‌ಗೆ ತಲೆಬಾಗಿದ್ದೀರಿ ಎಂದಾದರೆ ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ರಾಜೀನಾಮೆ ನೀಡಿ ಹೊರ ಹೋಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next