Advertisement

Justice for ಕಾವ್ಯಾ: ಅರೆಬೆತ್ತಲೆ ಪ್ರತಿಭಟನೆ; ಹಲವರು ವಶಕ್ಕೆ 

12:06 PM Sep 23, 2017 | Team Udayavani |

ಮಂಗಳೂರು : ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, ಕಾವ್ಯಾ ಅವರ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಅಗ್ರಹಿಸಿ ಶನಿವಾರ ನಗರದಲ್ಲಿ  ಮತ್ತೆ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. 

Advertisement

ಹಂಪನಕಟ್ಟೆಯಿಂದ  ಜಿಲ್ಲಾಧಿಕಾರಿ ಕಚೇರಿಯ ವರೆಗೆ ಜಸ್ಟಿಸ್‌ ಫಾರ್‌ ಕಾವ್ಯಾ ಸಮಿತಿ ನಡೆಸುತ್ತಿದ್ದ  ಪ್ರತಿಭಟನೆ ವೇಳೆ ಹಲವರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರರ್ತಿಭಟನೆಗೆ ತಡೆ ಒಡ್ಡಿರುವ ಬಗ್ಗೆ ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next