Advertisement

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

08:34 PM May 01, 2024 | Team Udayavani |

ನವದೆಹಲಿ: ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪಕ್ಕೆ ಗುರಿಯಾಗಿರುವ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

Advertisement

“ಏ.5 ರಂದು ತೆಲಂಗಾಣದ ಸಿರಿಸಿಲ್ಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಆರ್‌ಎಸ್‌ ವರಿಷ್ಠರೂ ಆಗಿರುವ ರಾವ್‌, ಕೀಳು ಪದಗಳನ್ನು ಬಳಸಿ ಕಾಂಗ್ರೆಸ್‌ ನಾಯಕರನ್ನು ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ತೆಲಂಗಾಣ ನಾಯಕ ಜಿ.ನಿರಂಜನ್‌ ದೂರು ನೀಡಿದ್ದರು. ಅದರ ವಿಚಾರಣೆ ನಡೆಸಿದ ಆಯೋಗವು ಕೆಸಿಆರ್‌ ಅವರಿಗೆ ಬುಧವಾರ ರಾತ್ರಿ 8 ರಿಂದ ಅನ್ವಯಿಸುವಂತೆ 48 ಗಂಟೆಗಳ ಪ್ರಚಾರ ನಿರ್ಬಂಧಿಸಿದೆ.

ಇದನ್ನೂ ಓದಿ: Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Advertisement

Udayavani is now on Telegram. Click here to join our channel and stay updated with the latest news.

Next