Advertisement

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಕೆ.ಎನ್.ರಾಜಣ್ಣ

11:59 AM Jun 29, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಪರಿಹಾರವಲ್ಲ ಎಂದು ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಮಂತ್ರಿ ಆಗಬೇಕು ಎಂಬ ಆಸೆ ಸಹಜ. ರಾಜೀನಾಮೆ ಕೊಡಬೇಡಿ ಎಂದು ರಮೇಶ್ ಜಾರಕಿಹೊಳಿಯವರಿಗೆ ಹೇಳಿದ್ದೇನೆ ಎಂದರು.

ಇದನ್ನೂ ಓದಿ:ವಾದ- ಪ್ರತಿವಾದ ಮುಗಿದಿದೆ, ಜಡ್ಜ್ ಮೆಂಟ್ ನಿರೀಕ್ಷೆ ಇದೆ: ಸಚಿವ ಯೋಗೇಶ್ವರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next