Advertisement

K R Nagara: ಕಲುಷಿತ ನೀರು ಸೇವಿಸಿ ಓರ್ವ ವೃದ್ಧ ಸಾವು: 45 ಮಂದಿ ಅಸ್ವಸ್ಥ

10:50 PM Sep 11, 2024 | Team Udayavani |

ಕೆ.ಆರ್‌. ನಗರ: ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಮಂಗಳವಾರ ರಾತ್ರಿ ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟು, 45 ಮಂದಿ ಅಸ್ವಸ್ಥಗೊಂಡಿದ್ದಾರೆ.

Advertisement

ಗೋವಿಂದೇ ಗೌಡ (65) ಮೃತಪಟ್ಟವರು. 13 ಮಂದಿ ತೀವ್ರ ಅಸ್ವಸ್ಥರಾಗಿದ್ದು, ತತ್‌ಕ್ಷಣವೇ ಗ್ರಾಮಸ್ಥರು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು.

ತಾಲೂಕು ಆಸ್ಪತ್ರೆ ವೈದ್ಯರ ತಂಡ ಭೇಟಿ ನೀಡಿ ತುರ್ತು, ಹೆಚ್ಚಿನ ಚಿಕಿತ್ಸೆಗೆ ಮೈಸೂರು, ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next