Advertisement

ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಈಶ್ವರಪ್ಪ

12:05 PM Jun 23, 2021 | Team Udayavani |

ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಾಗಿನ ಸಮರ್ಪಿಸಿದ್ದಾರೆ.

Advertisement

ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯ.ಈ ಬಾರಿ ಉತ್ತಮ ಮಳೆಯಾದ್ದರಿಂದ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ.

ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಸಾಥ್ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next