Advertisement

ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾದ ಸಚಿವ ಸುಧಾಕರ್

08:10 AM Dec 16, 2020 | keerthan |

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಆರೋಗ್ಯ ಸಚಿವ ಕೆ ಸುಧಾಕರ್ ಭೇಟಿಯಾದರು.

Advertisement

ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಕೆ. ಸುಧಾಕರ್ ಮಂಗಳವಾರ ರಾತ್ರಿ ಅರುಣ್ ಸಿಂಗ್ ಅವರನ್ನು ಭೇಟಿಯಾದರು. ಇದೊಂದು ಸೌಹಾರ್ದಯುತ ಭೇಟಿ ಎಂದು ಸುಧಾಕರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಸಭಾಪತಿ ಹುದ್ದೆಗೆ ಸರ್ಕಸ್‌: ತಜ್ಞರು ಏನಂತಾರೆ?

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಯಿತು” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next