Advertisement

Kadaba: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

11:02 PM Jul 21, 2024 | Team Udayavani |

ಕಡಬ: ಕಡಬ ಗ್ರಾಮದ ತಿಮರಡ್ಡ ಮನೆ ನಿವಾಸಿ ದಿ| ಹಸೈನಾರ್‌ ಅವರ ಪುತ್ರ ಅಜರುದ್ದೀನ್‌ (27) ಅವರು ತನ್ನ ಮನೆಯ ಕೊಠಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 20 ರಂದು ರಾತ್ರಿ ಸಂಭವಿಸಿದೆ.

Advertisement

ಮೃತರು ಪತ್ನಿ ಹಾಗೂ ಪುತ್ರನನ್ನು ಆಗಲಿದ್ದಾರೆ. ಸಾಂಸಾರಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಹೋದರಿ ಸಫೀನಾ ಕಡಬ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next