Advertisement

Kaikamba: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

01:31 AM Oct 10, 2023 | Team Udayavani |

ಕೈಕಂಬ: ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಳಂಬೆ ಗ್ರಾಮದ ಹೊಗೆಪದವಿನ ನಿವಾಸಿ ಶೋಭಾ (40) ಪಕ್ಕದ ಮನೆಯ ತೋಟದಲ್ಲಿದ್ದ ಅವರಣವಿಲ್ಲದ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಾ ಅವಿವಾಹಿತೆಯಾಗಿದ್ದು, ರವಿವಾರ ರಾತ್ರಿ 10 ಗಂಟೆಗೆ ಊಟ ಮಾಡಿ ಮಲಗಿದ್ದರು. ಸೋಮವಾರ ಬೆಳಗ್ಗೆ ಮನೆಯವರು ನೋಡಿದಾಗ ಮನೆಯಲ್ಲಿ ಇಲ್ಲದ ಕಾರಣ ಹುಡುಕಾಗಿದಾಗ ರಾಮಕೃಷ್ಣ ಭಟ್‌ ಅವರ ತೋಟದಲ್ಲಿರುವ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next