Advertisement

ಕಲಬುರಗಿ: ಈಜಲು ಬಾವಿಗಿಳಿದ ಬಾಲಕರು ಕೈ, ಕಾಲು ಬಡಿಯಲಾಗದೆ ಮುಳುಗಿ ಸಾವು

05:02 PM Jul 28, 2022 | Team Udayavani |

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣ ಹೊರವಲಯದ ಬಾವಿಗೆ ಈಜಲು ಹೋಗಿದ್ದ ಬಾಲಕರಿಬ್ಬರು ಮುಳಗಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಶ್ರೀಶೈಲ್ ಹೀರಾಪುರೆ (13), ಲಕ್ಷ್ಮಣ್ ಮಡಿವಾಳ (12) ಮೃತ ಬಾಲಕರು ಎಂದು ಗುರುತಿಸಲಾಗಿದೆ.

ಬಾವಿಗೆ ಇಳಿದಾಗ ಆಳವಾದ ನೀರಿನಲ್ಲಿ ಕೈ, ಕಾಲು ಬಡಿಯಲಾಗದೆ ಮುಳುಗಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next