Advertisement

ಆರೋಗ್ಯ ಇಲಾಖೆ ಮಾರ್ಗಸೂಚಿ ಪರೀಕ್ಷೆಗೆ ಒಳಪಡಿಸಿ

12:02 PM May 10, 2020 | Naveen |

ಕಲಬುರಗಿ: ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು ರಾಜ್ಯಕ್ಕೆ ಹಾಗೂ ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರೆಲ್ಲರನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ತಪಾಸಣೆ ನಡೆಸಬೇಕೆಂದು ವಿಧಾನಸಭೆ ವಿರೋಧಪಕ್ಷದ ಮುಖ್ಯ ಸಚೇತಕರಾಗಿರುವ ಜೇವರ್ಗಿ ಕ್ಷೇತ್ರದ ಶಾಸಕಅಜಯಸಿಂಗ್‌ ಸಲಹೆ ನೀಡಿದ್ದಾರೆ.

Advertisement

ಅಲ್ಲದೇ ಮುಂಬೈ, ಪುಣೆ, ಗೋವಾ, ಹೈದ್ರಾಬಾದ್‌ದಿಂದ ಬಸ್‌ಗಳಲ್ಲಿ ಕರೆದುಕೊಂಡು ಬರುವವರ ಖರ್ಚನ್ನು ಕೆಪಿಸಿಸಿ ಭರಿಸಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next