Advertisement

Kalayanapura: ನದಿಯಲ್ಲಿ ಶವ ಪತ್ತೆ

08:32 PM Sep 17, 2024 | Team Udayavani |

ಮಲ್ಪೆ: ಮೂಡುತೋನ್ಸೆ ಗ್ರಾಮದ ಕಲ್ಯಾಣಪುರ ಕಡವಿನಬಾಗಿಲು ಸ್ವರ್ಣ ನದಿಯಲ್ಲಿ ಸೆ. 16ರಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ರೀತಿಯಲ್ಲಿ ಪತ್ತೆಯಾಗಿದೆ.

Advertisement

ಸಮಾಜ ಸೇವಕ ಈಶ್ವರ ಮಲ್ಪೆ ಅವರು ಹಗ್ಗದ ಸಹಾಯದಿಂದ ಶವವನ್ನು ನೀರಿನಿಂದ ಮೇಲಕ್ಕೆತ್ತಿ ಹಾಕಿದ್ದಾರೆ. ಮೃತದೇಹವು ಗುರುತಿಸಲಾಗದಷ್ಟು ಕೊಳೆತ ಸ್ಥಿತಿಯಲ್ಲಿತ್ತು. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next