Advertisement

ಪ್ರಭಾಕರ್‌ ಭಟ್‌ ಕೊಲೆಗೆ ಸಂಚು:ಗುಪ್ತಚರ ಇಲಾಖೆ ಎಚ್ಚರಿಕೆ

11:49 AM Jan 10, 2019 | |

ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿದಂತೆ ಕಲ ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಬುಧವಾರ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ತೆರಳಬೇಕಾಗಿದ್ದ ಪ್ರಭಾಕರ್‌ ಭಟ್‌ ಅವರು ಸುರಕ್ಷತೆಯ ದೃಷ್ಟಿಯಿಂದ ವಿಮಾನ ಮೂಲಕ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿದೆ. 

ಹಿಂದೂ ಪರ ಸಂಘಟನೆಗಳ ಮುಖಂಡರಾದ ಜಗದೀಶ ಶೇಣವ,ಭಜರಂಗದಳದ ಶರಣ್‌ ಪಂಪ್‌ವೆಲ್‌ ಅವರಿಗೂ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ 

ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಗುಪ್ತಚರ ಇಲಾಖೆ ಬಂಧಿಸಿ ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next