Advertisement
ಕಾವಲು ಕಾಯುತ್ತಿದ್ದ ಪೊಲೀಸರು ನಿದ್ರೆಗೆ ಜಾರಿದ ಸಮಯ ನೋಡಿ ಆಸ್ಪತ್ರೆಯಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಹೇಳಲಾಗಿದೆ. ಪೂರ್ವಯೋಜಿತವಾಗಿ ಹಲ್ಲೆ, ಕಲ್ಲೆಸೆತ ನಡೆದಿದೆ ಎನ್ನಲಾಗಿದೆ.ಘಟನೆಯ ಬಳಿಕ ಕಲ್ಲಡ್ಕದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Related Articles
ಘಟನೆಗಳು ನಡೆದಿಲ್ಲ. ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಹಾಸನ ಮತ್ತು ಚಿಕ್ಕಮಗಳೂರಿನಿಂದ ಹೆಚ್ಚುವರಿ 3 ತುಕಡಿ ಕೆಎಸ್ಆರ್ಪಿ ಪಡೆಯನ್ನು ಕರೆಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಭೂಷಣ್ ಜಿ. ಬೊರಸೆ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿ ಎರಡೂ ಕಡೆಯ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ.
Advertisement
ರತ್ನಾಕರ್ ಶೆಟ್ಟಿ ವಿರುದ್ಧ ಖಲೀಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪವಿದ್ದು ಪ್ರಕರಣ ದಾಖಲಾಗಿದೆ.
ಕರ್ತವ್ಯ ಲೋಪ ಎಸಗಿದ ಕಾರಣಕ್ಕೆ ಮೂವರು ಪೊಲೀಸರ ಅಮಾನತು ಮಾಡಿ ಆದೇಶ ನೀಡಲಾಗಿದೆ.
ಪರಾರಿಯಾಗಿಲ್ಲ ನಾನು ಪರಾರಿಯಾಗಿಲ್ಲ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಅನುಮತಿ ಪಡೆದು ಮಂಗಳೂರಿಗೆ ತೆರಳಿದ್ದೆ ಎಂದು ರತ್ನಾಕರ್ ಶೆಟ್ಟಿ ಹೇಳಿದ್ದಾರೆ. ನೀಡಿ ರತ್ನಾಕರ್ ಶೆಟ್ಟಿ ಅವರನ್ನ ನಾವೇ ಕಳುಹಿಸಿದ್ದು ಎಂದು ಆಸ್ಪತ್ರೆಯ ವೈದ್ಯ ಪ್ರಸಾದ್ ಭಂಡಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.