Advertisement

ಕಲ್ಲಡ್ಕ: ವ್ಯಕ್ತಿಯ ಮೇಲೆ ತಲವಾರು ದಾಳಿ

10:35 PM Dec 26, 2017 | Harsha Rao |

ಬಂಟ್ವಾಳ : ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿ ಸಮೀಪ ಮಂಗಳವಾರ ಸಂಜೆ ನಡೆದಿದೆ.  

Advertisement

ಗಾಯಗೊಂಡ ವ್ಯಕ್ತಿ ಕೇಶವ (33) ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ,  ಘಟನೆ ನಡೆದ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. 

ದಾಳಿಗೆ ನಿಖರವಾದ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.   
 

Advertisement

Udayavani is now on Telegram. Click here to join our channel and stay updated with the latest news.

Next