Advertisement

Kambala Invitation: ರಾಜ್ಯಧಾನಿಯ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ

10:09 AM Nov 03, 2023 | Team Udayavani |

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ. 24, 25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರನ್ನು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ಅವರು ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

Advertisement

ರಾಜಭವನದಲ್ಲಿ ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ನೀಡಿತು. ತುಳು ಕೂಟದ ಅಧ್ಯಕ್ಷ ಸುಂದರ್‌ ರಾಜ್‌ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಉಮೇಶ್‌ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಜಾತಿ ಪ್ರಮಾಣ ಪತ್ರ ಗೊಂದಲ: ಕೌನ್ಸೆಲಿಂಗ್‌ನಿಂದ ಹೊರಗುಳಿದ ಅರ್ಹ ಶಿಕ್ಷಕ ಅಭ್ಯರ್ಥಿಗಳು

Advertisement

Udayavani is now on Telegram. Click here to join our channel and stay updated with the latest news.

Next