Advertisement

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ‘ಆಧುನಿಕ ಭಗೀರಥ’ ಕಾಮೇಗೌಡರು

01:26 PM Jul 10, 2020 | keerthan |

ಮಂಡ್ಯ: ಆಧುನಿಕ ಭಗೀರಥ ಎಂದೆ ಖ್ಯಾತಿ ಪಡೆದ ಮಂಡ್ಯದ ಕಾಮೇಗೌಡರು ಅನಾರೋಗ್ಯದಿಂದ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ತಮ್ಮ ಸ್ವಂತ ಹಣದಲ್ಲಿ ಕೆರೆಗಳನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದ ಮಂಡ್ಯದ ಕಾಮೇಗೌಡರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು.

ಕಾಮೇಗೌಡರ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಎರಡು ಕಾಲಿನಲ್ಲೂ ತ್ರೀವ್ರವಾಗಿ ಉತಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಮೇಗೌಡರು ತಮ್ಮ ಸ್ವತಃ ಹಣದಲ್ಲಿ ದಾನದೊಡ್ಡಿ ಗ್ರಾಮದ ಬಳಿ ಕೆರೆ ನಿರ್ಮಾಣ ಮಾಡಿದ್ದರು. ಇವರ ಕೆಲಸವನ್ನು ಗುರುತಿಸಿದ ಪ್ರಧಾನಿಗಳು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next