Advertisement

ತರೀಕೆರೆಯಲ್ಲಿ ಕನಕ ಜಯಂತಿ; ಮಾಜಿ ಶಾಸಕ ಶ್ರೀನಿವಾಸ್ ರಿಗೆ ಘೇರಾವ್

06:09 PM Nov 11, 2022 | Team Udayavani |

ಚಿಕ್ಕಮಗಳೂರು : ತರೀಕೆರೆ ಪಟ್ಟಣದಲ್ಲಿ ಕನಕ ಜಯಂತಿ ಕಾರ್ಯಕ್ರಮಕ್ಕೆ ತೆರಳಿದ ಮಾಜಿ ಶಾಸಕ ಶ್ರೀನಿವಾಸ್ ಅವರಿಗೆ ಘೇರಾವ್ ಹಾಕಿದ ಘಟನೆ ಶುಕ್ರವಾರ ನಡೆದಿದೆ.

Advertisement

ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಕಮಿಟಿಯ ಹಣ ದುರುಪಯೋಗ ಆರೋಪದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತರೀಕೆರೆ ಮಾಜಿ ಶಾಸಕರಿಗೆ ಜನರು ಧಿಕ್ಕಾರ ಕೂಗಿದ್ದಾರೆ.

ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರೂ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಮೆರವಣಿಗೆಯ ಟ್ರ್ಯಾಕ್ಟರ್ ಏರದಂತೆ, ಧ್ವಜಾರೋಹಣ ಮಾಡದಂತೆ ಆಕ್ರೋಶ ಹೊರ ಹಾಕಿದ್ದಾರೆ. ಶ್ರೀನಿವಾಸ್ ಅವರನ್ನ ಲೆಕ್ಕಿಸದೇ ಕಾರ್ಯಕ್ರಮ ಮುಂದುವರೆಸಿರುವ ಬಗ್ಗೆ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next