Advertisement

ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ

03:38 PM Nov 23, 2021 | Team Udayavani |

ಬಳ್ಳಾರಿ: ಬಳ್ಳಾರಿ ಜಿಲ್ಲಾಡಳಿತದವತಿಯಿಂದ ಸಂತಶ್ರೇಷ್ಠ ಭಕ್ತಕನಕದಾಸರ ಜಯಂತಿಯನ್ನುಸೋಮವಾರ ಸರಳವಾಗಿಆಚರಿಸಲಾಯಿತು.

Advertisement

ಬಳ್ಳಾರಿ ಜಿಲ್ಲಾಧಿ ಕಾರಿಪವನಕುಮಾರ ಮಾಲಪಾಟಿ,ಶಾಸಕ ಜಿ.ಸೋಮಶೇಖರ ರೆಡ್ಡಿಅವರು ನಗರದ ಕನಕವೃತ್ತದಲ್ಲಿರುವಭಕ್ತ ಕನಕದಾಸರ ಪ್ರತಿಮೆಗೆಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಕುರುಬರ ಸಂಘದ ಅಧ್ಯಕ್ಷರು ಮತ್ತುಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಯರ್ರೆàಗೌಡ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸೈದುಲು ಅಡಾವತ್‌,ಜಿಪಂ ಸಿಇಒ ಕೆ.ಆರ್‌.ನಂದಿನಿ,ಅಪರ ಜಿಲ್ಲಾಧಿಕಾರಿ ಪಿ.ಎಸ್‌.ಮಂಜುನಾಥ, ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌,ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಾಯಕ ನಿರ್ದೇಶಕ ಸಿದ್ದಲಿಂಗೇಶರಂಗಣ್ಣನವರ್‌, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯಹಿರಿಯ ಸಹಾಯಕ ನಿರ್ದೇಶಕಬಿ.ಕೆ. ರಾಮಲಿಂಗಪ್ಪ ಸೇರಿದಂತೆಇನ್ನಿತರರು ಇದ್ದರು.ಜಿಲ್ಲಾಧಿ ಕಾರಿ ಕಚೇರಿಸಭಾಂಗಣದಲ್ಲಿ ನಡೆದಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿಪವನಕುಮಾರ ಮಾಲಪಾಟಿಅವರು ಭಕ್ತಕನಕದಾಸರ ಭಾವಚಿತ್ರಕ್ಕೆಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿನಮನ ಸಲ್ಲಿಸಿದರು. ಜಯಂತಿನಿಮಿತ್ತ ನಡೆದ ಡೊಳ್ಳು ಕುಣಿತಗಮನಸೆಳೆಯಿತು.

Advertisement

Udayavani is now on Telegram. Click here to join our channel and stay updated with the latest news.

Next