Advertisement

ಕನಕಗಿರಿ: ಸಾಲಭಾದೆ ತಾಳಲಾರದೆ ರೈತ ಮೃತ್ಯು

03:45 PM Dec 02, 2022 | Team Udayavani |

ಕನಕಗಿರಿ: ಸಾಲಭಾದೆ ತಾಳಲಾರದೆ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

Advertisement

ಬಸವರಾಜ ನಾಯಕ್ (45) ಆತ್ಮಹತ್ಯೆಗೆ ಶರಣಾದ ರೈತ.

ಬ್ಯಾಂಕಿನಲ್ಲಿ 2.15 ಲಕ್ಷ ಸಾಲ ತೆಗೆದುಕೊಂಡು ಮರು ತೀರಿಸಲಾಗದೆ ರೈತ ಮನನೊಂದು ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next