Advertisement

ನನಗೇನಾದರೂ ಆದರೆ ಅವರೇ ಕಾರಣ: ಕಂಗನಾ

08:58 PM Nov 30, 2021 | Team Udayavani |

ಮುಂಬೈ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ಇತ್ತೀಚೆಗೆ ಖಲಿಸ್ತಾನಿಗಳ ವಿಚಾರವಾಗಿ ಪೋಸ್ಟ್‌ ಒಂದನ್ನು ಮಾಡಿದ್ದು, ಅದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

Advertisement

ನಟಿಗೆ ಕೊಲೆ ಬೆದರಿಕೆಗಳೂ ಬರುತಿರುವ ಹಿನ್ನೆಲೆ ಅವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.ಚುನಾವಣೆ ಹತ್ತಿರುವಿರುವುದರಿಂದ ನನ್ನ ಹೇಳಿಕೆಗಳನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ.

ನನಗೇನಾದರೂ ಆದರೆ, ತನ್ನ ಹೇಳಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವವರೇ ಹೊಣೆ ಎಂದೂ ಹೇಳಿದ್ದಾರೆ.

ಕೊಲೆ ಬೆದರಿಕೆ ಹಾಕಿರುವ ಪಂಜಾಬ್‌ ಮೂಲದ ವ್ಯಕ್ತಿ ವಿರುದ್ಧ ನಟಿ ದೂರು ನೀಡಿದ್ದು, ಎಫ್ಐಆರ್‌ ದಾಖಲಾಗಿದೆ.

ಇದನ್ನೂ ಓದಿ:ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

Advertisement

ಅದರ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ನನಗೆ ಬೆದರಿಕೆ ಹಾಕಿರುವವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪಂಜಾಬ್‌ ಸಿಎಂಗೆ ಸೂಚಿಸಿ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next