Advertisement

Kaniyoor: ನೇಣು ಬಿಗಿದು ಯುವತಿ ಆತ್ಮಹತ್ಯೆ

12:41 AM Mar 05, 2024 | Team Udayavani |

ಕಾಣಿಯೂರು: ಅಪಪ್ರಚಾರಕ್ಕೆ ನೊಂದ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾಣಿಯೂರಿನಲ್ಲಿ ಮಾ.3ರಂದು ನಡೆದಿದೆ.

Advertisement

ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಶ್ರೀ (26) ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಗಮನಕ್ಕೆ ಬಂದ ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ. ಯುವತಿ ಬಗ್ಗೆ ಎರಡು ತಿಂಗಳ ಹಿಂದೆ ಅಪಪ್ರಚಾರ ನಡೆಸಲಾಗಿದ್ದು, ಇದೇ ಕಾರಣಕ್ಕೆ ನೊಂದು ಈ ಕೃತ್ಯ ಎಸಗಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next