Advertisement
ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ಕುಮಾರ್ ಮಸೂದೆ ಮಂಡಿಸಿ, ಖಾಸಗಿ ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ, ಉನ್ನತ, ತಾಂತ್ರಿಕ, ವೃತ್ತಿ ಶಿಕ್ಷಣದಲ್ಲಿ ಕನ್ನಡ ಒಂದು ಭಾಷೆ ಕಡ್ಡಾಯ ಹಾಗೂ ಅಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಮೀಸಲಾತಿ ನೀಡುವುದು, ಅಧೀನ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಮಂಡಳಿಗಳಲ್ಲಿ ಕನ್ನಡ ಭಾಷೆ ಬಳಕೆ ಸೇರಿ ಮಸೂದೆಯ ಉದ್ದೇಶ ವಿವರಿಸಿದರು.
Advertisement
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಗೆ ಅನುಮೋದನೆ
10:23 PM Feb 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.