Advertisement

ಕಾರ್ಕಳ ತಾಲೂಕು 17 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮನೋಹರ ಪ್ರಸಾದ್ ಆಯ್ಕೆ

09:27 PM Jan 05, 2021 | Team Udayavani |

ಕಾರ್ಕಳ: ಕಾರ್ಕಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇಲ್ಲಿನ ಹಾಲ್ದಿನ್ ಗ್ಲಾಸ್ ಸಭಾಂಗಣದಲ್ಲಿ ಜ. 30 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ, ಬರಹಗಾರ ಮನೋಹರ ಪ್ರಸಾದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Advertisement

ಮಂಗಳವಾರ ಬೈಲೂರಿನಲ್ಲಿ ನಡೆದ ಸಾಹಿತ್ಯ ಪರಿಷತ್ ನ ಸ್ವಾಗತ ಸಮಿತಿ ರಚನೆ ಹಾಗು ವಿವಿಧ ಸಮಿತಿಗಳ ಸಭೆಯಲ್ಲಿ ಇವರ ಆಯ್ಕೆಯನ್ನು ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧಿಕೃತವಾಗಿ ಘೋಷಣೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next