Advertisement

ಕಾರಂತ ಕಲಾಭವನ ಕೆರೆ: ಆಲಂಕಾರಿಕ ಮೀನು ಸಾಕಣೆೆಗೆ ಚಾಲನೆ

10:09 AM Sep 27, 2019 | sudhir |

ಕೋಟ: ಕೋಟತಟ್ಟು ಕಾರಂತ ಕಲಾ ಭವನದ ಕೆರೆಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಆಲಂಕಾರಿಕ ಮೀನು ಸಾಕಾಣಿಕೆ ಕಾರ್ಯಕ್ರಮಕ್ಕೆ
ಸೆ. 25ರಂದು ಚಾಲನೆ ನೀಡಲಾಯಿತು.

Advertisement

ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕೆರೆಗೆ ಮೀನುಗಳನ್ನು ಬಿಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಇಲಾಖೆಯ ಉಪ ನಿರ್ದೇಶಕ ಗಣೇಶ್‌ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಇಲಾಖೆಯ ಮುಖ್ಯಸ್ಥ ಶಿವಕುಮಾರ್‌, ಕಿರಣ್‌, ಚಂದ್ರಶೇಖರ್‌, ಕೋಟತಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷ ರಘು ತಿಂಗಳಾಯ, ಕೋಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪ್ರಭಾಕರ ಮೆಂಡನ್‌, ಸಂದೀಪ್‌ ಕೋಡಿ, ಕಾರಂತ ಟ್ರಸ್ಟ್‌ನ ಸದಸ್ಯ ಸುಬ್ರಾಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next