Advertisement

ಗೇರುಸೊಪ್ಪ ಜಲಾಶಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್

09:20 AM Sep 04, 2019 | sudhir |

ಕಾರವಾರ : ಗೇರುಸೊಪ್ಪ ಜಲಾಶಯಕ್ಕೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್, ನಂತರ ಹೊನ್ನಾವರ ತಹಸೀಲ್ದಾರ್ ಕಚೇರಿಯಲ್ಲಿ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ ನೀಡಿದರು.

Advertisement

ಸದ್ಯ ಜಲಾಶಯದಲ್ಲಿವನೀರಿನ ಮಟ್ಟದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದ್ದು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಭಟ್ಕಳ ಉಪವಿಭಾಗ ಸಹಾಯಕ ಕಮಿಷನರ್ ಸಾಜಿದ್ ಮುಲ್ಲಾ, ಹೊನ್ನಾವರ ತಹಸೀಲ್ದಾರ ವಿವೇಕ್ ಶೆಣೈ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next