Advertisement

ಕರಿಘಟ್ಟ ಬೆಟ್ಟದಲ್ಲಿ ಪ್ರೇಮಿಗಳ ವಿಹಾರ : ಪೊಲೀಸರಿಂದ ಎಚ್ಚರಿಕೆ

01:13 PM Sep 15, 2021 | Team Udayavani |

ಶ್ರೀರಂಗಪಟ್ಟಣ : ನಗರದ ಪ್ರವಾಸಿತಾಣ ಕರಿಘಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಶ್ರೀರಂಗಪಟ್ಟಣ ಪೋಲೀಸರು ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿ ವಾಪಸ್ಸು ಕಳಿಸಿದ ಘಟನೆ ನಡೆದಿದೆ ಬುಧವಾರ ನಡೆದಿದೆ.

Advertisement

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕರಿಘಟ್ಟ ಬೆಟ್ಟದಲ್ಲಿ ಕಾರ್ಯಾಚರಣೆ ನಡೆಸಿದ ಶ್ರೀರಂಗಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್‌ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸರ ತಂಡ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಇಂತಹ ನಿರ್ಜನ ಸ್ಥಳಗಳಿಗೆ ಬರದಂತೆ ಜಾಗೃತಿ ಹೇಳಿ ವಾಪಸ್ಸು ಕಳಿಸಿದ್ದಾರೆ.

ಇದನ್ನೂ ಓದಿ :ಶಿವಮೊಗ್ಗ : ಪೊಲೀಸ್ ಮೇಲೆ ಹಲ್ಲೆ ಮಾಡಿ ಗ್ಲಾಸ್ ನುಂಗಿದ ಆರೋಪಿ

Advertisement

Udayavani is now on Telegram. Click here to join our channel and stay updated with the latest news.

Next