Advertisement

Karkala ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

05:50 PM Aug 07, 2023 | Team Udayavani |

ಕಾರ್ಕಳ: ಮುಡಾರು ಗ್ರಾಮದ ಪಾಜಿನಡ್ಕ ನಿವಾಸಿ ಮಹಾಬಲ ಪೂಜಾರಿ (78) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.7ರಂದು ನಡೆದಿದೆ, ಹಲವಾರು ವರ್ಷಗಳಿಂದ ಉಬ್ಬಸ ಖಾಯಿಲೆಯಿಂದ ಬಳಲುತ್ತಿದ್ದರು.

Advertisement

ಕಾರ್ಕಳ ಹಾಗೂ ಬಜಗೋಳಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಖಾುಲೆಯು ಗುಣಮುಖವಾಗದೇ ಇದ್ದು, ಬೇಸತ್ತು ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next