Advertisement

ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ

02:12 PM Jan 01, 2021 | Team Udayavani |

ಕಾರ್ಕಳ : ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದು ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಕುದುರೆ ಮುಖ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿ ಮಾಳ ಗೇಟ್ ಸಮೀಪ ಶುಕ್ರವಾರ ಸಂಭವಿಸಿದೆ.

Advertisement

ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರ ವೇಗವಾಗಿ ಬೈಕ್ ನ್ನು ಚಲಾಯಿಸಿದ್ದಾನೆ. ಈ ವೇಳೆ ಬೈಕ್  ಕೆಎಸ್ ಆರ್ ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಬೈಕ್ ನಲ್ಲಿದ್ದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸು ಕಾರ್ಕಳದ ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಈ ವೇಳೆ ಬೈಕ್ ಸವಾರ ಕಾರನ್ನು ಓವರ್ ಟೇಕ್  ಮಾಡಿ ಮುಂದೆ ಹೋಗುವ ಭರದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next