Advertisement

Karkala: ಕಾರು ಹರಿದು ಪಾದಚಾರಿ ಸಾವು

01:03 AM Oct 03, 2024 | Team Udayavani |

ಕಾರ್ಕಳ: ಮಿಯ್ಯಾರು ಗ್ರಾಮದ ಮುಡಾರು ರಾಮೆರುಗುತ್ತು ಎನ್ನುವಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಡಂಬಳ ನಿವಾಸಿ ಪಾಂಡುರಂಗ ಆಚಾರ್ಯ (57) ಅವರ ಮೇಲೆ ಕಾರು ಹರಿದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

ಸಂಜೆ ವೇಳೆಗೆ ರಸ್ತೆ ಬದಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆಯೇ ಹರಿದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next