Advertisement

Karkala: ಆತ್ಮಹತ್ಯೆಗೆ ಶರಣಾದ ಕಾರ್ಕಳ ನಗರ ಠಾಣೆ ಪೊಲೀಸ್ ಸಿಬ್ಬಂದಿ

08:45 AM Jul 16, 2023 | Team Udayavani |

ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.

Advertisement

ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್ ಸಿ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಬಿಗ್‌ ರಿಲೀಫ್

ಪ್ರಶಾಂತ್ ಅವರು ರಜೆಯಲ್ಲಿದ್ದರು. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next